ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm