ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm