ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm