ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm