ಬ್ರೇಕಿಂಗ್ ನ್ಯೂಸ್
01-11-25 07:27 pm HK News Desk ದೇಶ - ವಿದೇಶ
ಹೈದರಾಬಾದ್, ನ.1 : ಜೆಡ್ಡಾದಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಲಾಗಿತ್ತು. ಎಲ್ಟಿಟಿಇ- ಐಎಸ್ಐ ಉಗ್ರರು 1984ರ ಮದ್ರಾಸ್ ಏರ್ಪೋರ್ಟ್ ಬಾಂಬ್ ದಾಳಿ ರೀತಿಯಲ್ಲಿ ಸ್ಪೋಟಕ್ಕೆ ಯೋಜನೆ ಹಾಕಿದ್ದಾರೆ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೌದಿಯ ಜೆಡ್ಡಾದಿಂದ ಬರುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭದ್ರತಾ ತಪಾಸಣೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಇಂಡಿಗೋ ವಿಮಾನ 6E68 ಗೆ ಬೆದರಿಕೆ ಸಂದೇಶ ಬಂದಿದ್ದು, ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದೆ. ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಸೇರಿದಂತೆ ಅನಾನೂಕೂಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್ಲೈನ್ ವಕ್ತಾರರು ತಿಳಿಸಿದ್ದಾರೆ.
A bomb threat email claiming that a human bomb was onboard an IndiGo flight from Jeddah to Hyderabad triggered panic early Saturday morning, prompting authorities to divert the aircraft to Mumbai for an emergency inspection.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm