ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm