ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm