ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
10-01-26 04:29 pm
Bangalore Correspondent
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 06:23 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
ಸಿಎಂ, ಡಿಸಿಎಂ ಮಂಗಳೂರಿಗೆ ; ಒಂದೇ ದಿನ ಮಂಗಳೂರಿನಲ್ಲ...
09-01-26 09:18 pm
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm