ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm