ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm