ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm