ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm