ಬ್ರೇಕಿಂಗ್ ನ್ಯೂಸ್
28-11-25 10:42 pm HK News Desk ದೇಶ - ವಿದೇಶ
ಮುಂಬೈ, ನ.28 : ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ತನ್ನ ಗಂಡನಿಂದ ದೂರವಾದರೆ ಅವರನ್ನು ಮತಾಂತರ ಮಾಡಿ ಮದುವೆ ಆಗುತ್ತೇನೆ ಎಂದು ಪಾಕಿಸ್ತಾನದ ಮುಸ್ಲಿಂ ಧರ್ಮ ಗುರು ಮುಫ್ತಿ ಅಬ್ದುಲ್ ಖಾವಿ ಎಂಬಾತ ನಾಲಿಗೆ ಹರಿಯಬಿಟ್ಟಿದ್ದಾನೆ. ಇದರ ವಿಡಿಯೋ ವೈರಲ್ ಆಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಈ ವ್ಯಕ್ತಿ, ಐಶ್ವರ್ಯಾ ಮತ್ತು ಅಭಿಷೇಕ್ ನಡುವೆ ಸಮಸ್ಯೆಗಳಿವೆ ಮತ್ತು ಅವರು ಬೇರೆಯಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳನ್ನು ಹಲವು ಸಮಯಗಳಿಂದ ಕೇಳಿದ್ದೇನೆ. ಒಂದು ವೇಳೆ ಅವರು ಬೇರ್ಪಟ್ಟರೆ, ಐಶ್ವರ್ಯಾ ರೈ ನನಗೆ ಮದುವೆಯ ಪ್ರಸ್ತಾಪವನ್ನು ಕಳುಹಿಸುತ್ತಾರೆಂಬ ಭಾವನೆ ನನಗಿದೆ ಎಂದಿದ್ದಾರೆ.
ಮುಸ್ಲಿಮೇತರ ವ್ಯಕ್ತಿಯನ್ನು ನೀವು ಹೇಗೆ ಮದುವೆಯಾಗಬಹುದು ಎಂದು ನಿರೂಪಕರು ಕೇಳಿದಾಗ, ರಾಖಿ ಸಾವಂತ್ ಇಸ್ಲಾಂ ಸ್ವೀಕರಿಸಿ ಫಾತಿಮಾ ಆದ ಉದಾಹರಣೆಯನ್ನು ಮುಫ್ತಿ ನೀಡಿದ್ದಾರೆ. ನಾನು ಐಶ್ವರ್ಯಾ ರೈ ಅವರನ್ನು ಮತಾಂತರ ಮಾಡಿ ಅವರ ಹೆಸರನ್ನು ಆಯೇಷಾ ರೈ ಎಂದು ಬದಲಾಯಿಸಿ, ಬಳಿಕ ಮದುವೆ ಆಗುತ್ತೇನೆ ಎಂದಿದ್ದಾರೆ.
ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಕಳೆದ ಕೆಲ ಸಮಯದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ನಲ್ಲಿದ್ದಾರೆ. ಆಗಾಗ ಅವರ ಮದುವೆ ಜೀವನದ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿವೆ. ಪತಿ ಅಭಿಷೇಕ್ ಬಚ್ಚನ್ - ಐಶ್ವರ್ಯಾ ರೈ ನಡುವೆ ಮನಸ್ತಾಪ ಇದೆ. ಹೀಗಾಗಿ ಇಬ್ಬರು ಅಂತರ ಕಾಯ್ದುಕೊಂಡಿದ್ದಾರೆ ಎನ್ನುವ ಗಾಸಿಪ್ ಮಾತುಗಳು ಕೆಲ ಸಮಯದ ಹಿಂದೆ ಬಾಲಿವುಡ್ ನಲ್ಲಿ ಹರಿದಾಡಿದ್ದವು.
A controversial statement made by Pakistani Muslim cleric Mufti Abdul Qavi has gone viral on social media. The cleric said that if Bollywood actress Aishwarya Rai separates from her husband, he is willing to convert her and marry her.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm