ಬ್ರೇಕಿಂಗ್ ನ್ಯೂಸ್
03-12-25 07:14 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು. ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ನೆಹರು ಪ್ರಯತ್ನಕ್ಕೆ ತಡೆಯೊಡ್ಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯುತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ ಮೌಲ್ಯಗಳನ್ನು ಕಾಯ್ದುಕೊಂಡಿದ್ದರು ಎಂದು ಹೇಳಿದರು.
ನೆಹರೂ ಸಾರ್ವಜನಿಕ ಹಣದಿಂದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದರು. ಆದರೆ ಇದಕ್ಕೆ ಮೊದಲಿಗರಾಗಿ ಪಟೇಲ್ ವಿರೋಧ ವ್ಯಕ್ತಪಡಿಸಿದರು. ಅವರು ನೆಹರು ಯೋಜನೆ ಜಾರಿ ಆಗದಂತೆ ತಡೆದಿದ್ದರು ಎಂದು ಸಿಂಗ್ ಹೇಳಿದ್ದಾರೆ.
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ಜನಸಾಮಾನ್ಯರು ದಾನ ಮಾಡಿದ 30 ಲಕ್ಷ ರೂ.ಗಳನ್ನು ಬಳಸಿ ದೇಗುಲ ಪುನರ್ ಸ್ಥಾಪಿಸಲಾಯಿತು. ದೇಗುಲ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸಿಲ್ಲ, ಸಾರ್ವಜನಿಕ ದೇಣಿಗೆಗಳನ್ನು ಮಾತ್ರ ಬಳಸಲಾಗಿತ್ತು, ಇದೇ ರೀತಿಯಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೂ ಯಾವುದೇ ಸರ್ಕಾರಿ ಹಣ ಕೊಡಲಾಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದರು. ಇದು ನಿಜವಾದ ಸೆಕ್ಯುಲರಿಸಂ ಎಂದು ಅವರು ಅಭಿಪ್ರಾಯಪಟ್ಟರು.
India’s Defence Minister Rajnath Singh has claimed that former Prime Minister Jawaharlal Nehru once proposed using public funds for the construction of the Babri Masjid in Ayodhya, but Sardar Vallabhbhai Patel strongly opposed the idea and prevented it from happening.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm