ಬ್ರೇಕಿಂಗ್ ನ್ಯೂಸ್
30-12-20 12:22 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.30: ಬ್ರಿಟನ್ ಮೂಲದ ರೂಪಾಂತರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್- ಭಾರತ ಮಧ್ಯದ ವಿಮಾನ ಸಂಚಾರ ನಿರ್ಬಂಧವನ್ನು ಮತ್ತೆ ಜ.7ರ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದು, ಬ್ರಿಟನ್- ಭಾರತ ನಡುವಿನ ವಿಮಾನ ಸಂಚಾರ ಸ್ಥಗಿತ ಆದೇಶವನ್ನು ಜ.7ರ ವರೆಗೆ ಮುಂದೂಡಲಾಗಿದೆ. ಮುಂದಿನ ಸ್ಥಿತಿಯನ್ನು ನೋಡಿಕೊಂಡು ಆನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈಗಾಗ್ಲೇ ಕಳೆದ ಡಿ.23ರಿಂದ 31ರ ವರೆಗೆ ಬ್ರಿಟನ್- ಭಾರತ ನಡುವಿನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಮಧ್ಯೆ, ಬ್ರಿಟನ್ ದೇಶದಿಂದ ಭಾರತಕ್ಕೆ ಆಗಮಿಸಿರುವ ಮಂದಿಯನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ವೇಳೆ, ಮತ್ತಷ್ಟು ವೈರಾಣು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಕಡಿತವನ್ನು ವಿಸ್ತರಿಸಲಾಗಿದೆ.
Decision has been taken to extend the temporary suspension of flights to & from the UK till 7 January 2021.
— Hardeep Singh Puri (@HardeepSPuri) December 30, 2020
Thereafter strictly regulated resumption will take place for which details will be announced shortly.
The Indian government on Wednesday extended the suspension of flights to and from the United Kingdom till January 7 amid alarm over the new highly contagious strain of the coronavirus.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm