ಬ್ರೇಕಿಂಗ್ ನ್ಯೂಸ್
30-12-20 12:22 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.30: ಬ್ರಿಟನ್ ಮೂಲದ ರೂಪಾಂತರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್- ಭಾರತ ಮಧ್ಯದ ವಿಮಾನ ಸಂಚಾರ ನಿರ್ಬಂಧವನ್ನು ಮತ್ತೆ ಜ.7ರ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದು, ಬ್ರಿಟನ್- ಭಾರತ ನಡುವಿನ ವಿಮಾನ ಸಂಚಾರ ಸ್ಥಗಿತ ಆದೇಶವನ್ನು ಜ.7ರ ವರೆಗೆ ಮುಂದೂಡಲಾಗಿದೆ. ಮುಂದಿನ ಸ್ಥಿತಿಯನ್ನು ನೋಡಿಕೊಂಡು ಆನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈಗಾಗ್ಲೇ ಕಳೆದ ಡಿ.23ರಿಂದ 31ರ ವರೆಗೆ ಬ್ರಿಟನ್- ಭಾರತ ನಡುವಿನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಮಧ್ಯೆ, ಬ್ರಿಟನ್ ದೇಶದಿಂದ ಭಾರತಕ್ಕೆ ಆಗಮಿಸಿರುವ ಮಂದಿಯನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ವೇಳೆ, ಮತ್ತಷ್ಟು ವೈರಾಣು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಕಡಿತವನ್ನು ವಿಸ್ತರಿಸಲಾಗಿದೆ.
Decision has been taken to extend the temporary suspension of flights to & from the UK till 7 January 2021.
— Hardeep Singh Puri (@HardeepSPuri) December 30, 2020
Thereafter strictly regulated resumption will take place for which details will be announced shortly.
The Indian government on Wednesday extended the suspension of flights to and from the United Kingdom till January 7 amid alarm over the new highly contagious strain of the coronavirus.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm