ಬ್ರೇಕಿಂಗ್ ನ್ಯೂಸ್
18-12-25 04:34 pm HK News Desk ದೇಶ - ವಿದೇಶ
ಕೊಚ್ಚಿ, ಡಿ.18 : ಜೆಡ್ಡಾದಿಂದ ಕೋಝಿಕ್ಕೋಡ್ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ವೈಫಲ್ಯದಿಂದಾಗಿ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಎರಡೂ ಟೈರ್ ಗಳು ಸ್ಫೋಟಗೊಂಡಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಶಕ್ಕಾಗಿ ಕೊಚ್ಚಿಗೆ ಡೈವರ್ಟ್ ಮಾಡಲಾಯಿತು. ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ರನ್ ವೇ ಪೂರ್ತಿ ತೆರವುಗೊಳಿಸಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
"ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಗಿತ್ತು. ತುರ್ತು ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್ಗಳು ಸಿಡಿದಿರುವುದು ದೃಢಪಟ್ಟಿದೆ" ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
An Air India Express flight carrying 160 passengers from Jeddah to Kozhikode was forced to make an emergency landing at Cochin International Airport on December 18 following a technical malfunction. The aircraft, operating as flight IX 398, developed issues related to the landing gear and tyres, prompting authorities to divert it to Kochi.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm