ಬ್ರೇಕಿಂಗ್ ನ್ಯೂಸ್
20-12-25 01:51 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.20 : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನವನ್ನು ಖರೀದಿಸಿದ್ದ ಬಳ್ಳಾರಿ ಮೂಲದ ಜುವೆಲ್ಲರಿ ಮಾಲಕ ಸೇರಿ ಇಬ್ಬರನ್ನು ಕರ್ನಾಟಕದಲ್ಲಿ ಬಂಧಿಸಿದೆ.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ಬೆಂಗಳೂರಿನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ. ಇವರನ್ನು ತಿರುವನಂತಪುರದ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದು ಖಚಿತ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2019ರಲ್ಲಿ ದೇವಸ್ಥಾನದ ಟ್ರಸ್ಟಿಯಾಗಿದ್ದ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಅಲಂಕಾರಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಿದ್ದರು. ಆ ವೇಳೆ ಅದರಲ್ಲಿದ್ದ 400 ಗ್ರಾಮ್ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
ಕಳವುಗೈದ ಚಿನ್ನವನ್ನು ಜುವೆಲ್ಲರಿ ಉದ್ಯಮಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಉಣ್ಣಿಕೃಷ್ಣನ್ ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದರಂತೆ ಬೆಂಗಳೂರು, ಬಳ್ಳಾರಿಯಲ್ಲಿ ತನಿಖೆ ನಡೆಸಿದ ಪೊಲೀಸರು
ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಬೆನ್ನಲ್ಲೇ ಇವರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ಈಗಾಗಲೇ ಪೊಲೀಸರು ಗೋವರ್ಧನ್ ಅವರಿಗೆ ಸೇರಿದ ಚಿನ್ನದ ಜುವೆಲ್ಲರಿಯಿಂದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
In a major breakthrough in the Sabarimala Ayyappa Temple gold theft case, the Special Investigation Team (SIT) has arrested two individuals in Karnataka, including a Ballari-based jeweller who allegedly purchased the stolen gold.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm