ಬ್ರೇಕಿಂಗ್ ನ್ಯೂಸ್
20-12-25 01:51 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ.20 : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನವನ್ನು ಖರೀದಿಸಿದ್ದ ಬಳ್ಳಾರಿ ಮೂಲದ ಜುವೆಲ್ಲರಿ ಮಾಲಕ ಸೇರಿ ಇಬ್ಬರನ್ನು ಕರ್ನಾಟಕದಲ್ಲಿ ಬಂಧಿಸಿದೆ.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ಬೆಂಗಳೂರಿನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ. ಇವರನ್ನು ತಿರುವನಂತಪುರದ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದು ಖಚಿತ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2019ರಲ್ಲಿ ದೇವಸ್ಥಾನದ ಟ್ರಸ್ಟಿಯಾಗಿದ್ದ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಅಲಂಕಾರಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಿದ್ದರು. ಆ ವೇಳೆ ಅದರಲ್ಲಿದ್ದ 400 ಗ್ರಾಮ್ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
ಕಳವುಗೈದ ಚಿನ್ನವನ್ನು ಜುವೆಲ್ಲರಿ ಉದ್ಯಮಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಉಣ್ಣಿಕೃಷ್ಣನ್ ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದರಂತೆ ಬೆಂಗಳೂರು, ಬಳ್ಳಾರಿಯಲ್ಲಿ ತನಿಖೆ ನಡೆಸಿದ ಪೊಲೀಸರು
ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಬೆನ್ನಲ್ಲೇ ಇವರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ಈಗಾಗಲೇ ಪೊಲೀಸರು ಗೋವರ್ಧನ್ ಅವರಿಗೆ ಸೇರಿದ ಚಿನ್ನದ ಜುವೆಲ್ಲರಿಯಿಂದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.
In a major breakthrough in the Sabarimala Ayyappa Temple gold theft case, the Special Investigation Team (SIT) has arrested two individuals in Karnataka, including a Ballari-based jeweller who allegedly purchased the stolen gold.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm