ಬ್ರೇಕಿಂಗ್ ನ್ಯೂಸ್
30-12-25 06:48 pm HK News Desk ದೇಶ - ವಿದೇಶ
ಢಾಕಾ, ಡಿ.30 : ಬಾಂಗ್ಲಾದೇಶದಲ್ಲಿ ಹಿಂಸೆ ಮುಂದುವರಿದಿದ್ದು ಮತ್ತೋರ್ವ ಹಿಂದೂವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಮೈಮೆನ್ಸಿಂಗ್ ಜಿಲ್ಲೆಯ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ ಹಿಂದು ವ್ಯಕ್ತಿಯನ್ನು ಸಹೋದ್ಯೋಗಿಯೇ ಗುಂಡಿಕ್ಕಿ ಕೊಂದಿದ್ದಾನೆ. ಕಳೆದ ಎರಡು ವಾರಗಳಲ್ಲಿ ಮೂರನೇ ಹಿಂದು ಯುವಕನ ಹತ್ಯೆಯಾಗಿದೆ.
ಭಾಲುಕಾ ಉಪಜಿಲ್ಲಾ ಪ್ರದೇಶದಲ್ಲಿರುವ ಲಬಿಬ್ ಗ್ರೂಪ್ ಫ್ಯಾಕ್ಟರಿ ಸುಲ್ತಾನಾ ಸ್ವೆಟರ್ಸ್ ಲಿಮಿಟೆಡ್ನಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಭದ್ರತಾ ಸಿಬಂದಿಯಾಗಿದ್ದ ಬಜೇಂದ್ರ ಬಿಸ್ವಾಸ್ (42) ಹತ್ಯೆಯಾದವರು. ಆರೋಪಿ ನೋಮನ್ ಮಿಯಾ (29) ಕೂಡ ಇದೇ ಘಟಕದಲ್ಲಿ ಭದ್ರತಾ ಸಿಬಂದಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಅನ್ಸಾರ್ ಎಂಬುದು ಗೃಹ ವ್ಯವಹಾರಗಳ ಸಚಿವಾಲಯದಡಿ ಕೆಲಸ ಮಾಡುವ ಭದ್ರತಾ ಪಡೆಯಾಗಿದೆ. ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು, ಕೈಗಾರಿಕಾ ಘಟಕಗಳು ಮತ್ತು ಪ್ರಮುಖ ಕಟ್ಟಡಗಳ ರಕ್ಷಣೆ ಸೇರಿದಂತೆ ಆಂತರಿಕ ಭದ್ರತಾ ಕಾರ್ಯಗಳಿಗಾಗಿ ಅನ್ಸಾರ್ ಪಡೆಯ ಸದಸ್ಯರನ್ನು ನಿಯೋಜಿಸಲಾಗುತ್ತದೆ. ಭದ್ರತಾ ಕರ್ತವ್ಯಕ್ಕಾಗಿ ಸರ್ಕಾರದಿಂದ ಶಸ್ತ್ರಾಸ್ತ್ರಗಳನ್ನು ನೀಡಲಾಗುತ್ತದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಬ್ಬರೂ ಭದ್ರತಾ ಕರ್ತವ್ಯದಲ್ಲಿದ್ದರು ಮತ್ತು ಕಾರ್ಖಾನೆ ಆವರಣದೊಳಗೆ ಬ್ಯಾರಕ್ಗಳಲ್ಲಿ ತಂಗಿದ್ದರು ಎನ್ನಲಾಗಿದೆ.
ಇಬ್ಬರ ಮಾತುಕತೆ ವೇಳೆ ಆರೋಪಿ ನೋಮನ್ ಮಿಯಾ, ಸರ್ಕಾರ ನೀಡಿದ ಗನ್ ಅನ್ನು ಬಿಸ್ವಾಸ್ ನತ್ತ ತೋರಿಸಿ ತಮಾಷೆ ಮಾಡಿದ್ದು ನಂತರ ಗುಂಡು ಹಾರಿಸಿದ್ದಾನೆ. ಬಿಸ್ವಾಸ್ನ ಎಡ ತೊಡೆಗೆ ಗುಂಡು ತಗುಲಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಗನ್ ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Violence against minorities continues in Bangladesh as another Hindu man was shot dead—marking the third such killing in just two weeks. Bijendra Biswas (42), a security guard at a garment factory in Mymensingh’s Bhaluka area, was killed by his colleague Noman Mia (29), also a security guard. The incident occurred inside the barracks of Labib Group’s Sultana Sweaters Ltd.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm