ಬ್ರೇಕಿಂಗ್ ನ್ಯೂಸ್
01-01-26 09:34 pm HK News Desk ದೇಶ - ವಿದೇಶ
ಢಾಕಾ, ಜ.1 : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರಿದಿದ್ದು ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. 50 ವರ್ಷದ ಖೋಕೊನ್ ದಾಸ್ ಎಂಬ ವ್ಯಕ್ತಿ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಲಾಗಿದೆ.
ದಾಸ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಘಟನೆ ನಡೆದಿದ್ದು ಖೋಕೊನ್ ದಾಸ್ ತನ್ನ ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಬೆಂಕಿ ಹಚ್ಚಿ ಸಜೀವ ಸುಟ್ಟು ಹಾಕಲು ಯತ್ನಿಸಿದೆ ಎಂದು ಅವರು ಆರೋಪಿಸಿದ್ದಾರೆ.


ಕೆಯೋರ್ಬಂಗಾ ಪ್ರದೇಶದಲ್ಲಿ ಫಾರ್ಮಸಿ ನಡೆಸುತ್ತಿದ್ದ ದಾಸ್, ಮನೆಗೆ ಹಿಂದಿರುಗುತ್ತಿದ್ದಾಗ ದಾಳಿ ನಡೆಸಲಾಗಿದೆ. ಉದ್ರಿಕ್ತ ಗುಂಪು ದಾಸ್ ಅವರ ಹೊಟ್ಟೆಯ ಭಾಗಕ್ಕೆ ಇರಿದು ಗಾಯಗೊಳಿಸಿದೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಆದರೆ ದಾಸ್ ಅವರು ಅಲ್ಲಿಯೇ ಸಮೀಪದಲ್ಲಿದ್ದ ಕೆರೆಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ದಾಸ್ ಅವರನ್ನು ತಕ್ಷಣ ಶರಿಯತ್ಪುರ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಎರಡು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ನಾಲ್ಕನೇ ದಾಳಿ ಇದಾಗಿದೆ. ಡಿಸೆಂಬರ್ 24ರಂದು 29 ವರ್ಷದ ಅಮೃತ್ ಮೊಂಡಲ್ ಎಂಬ ಯುವಕನ ಹತ್ಯೆಯಾಗಿತ್ತು. ಡಿ.18ರಂದು ದೀಪು ಚಂದ್ರದಾಸ್ ಎಂಬ 25 ವರ್ಷದ ಯುವಕನನ್ನು ಉದ್ರಿಕ್ತ ಗುಂಪು ಹತ್ಯೆಗೈದು ಸುಟ್ಟು ಹಾಕಿತ್ತು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
In yet another shocking attack on the Hindu minority community in Bangladesh, a 50-year-old man, Khokon Das, was brutally assaulted and set on fire by a mob in Shariatpur district on December 31.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm