ಬ್ರೇಕಿಂಗ್ ನ್ಯೂಸ್
08-01-26 03:12 pm HK News Desk ದೇಶ - ವಿದೇಶ
ಮುಂಬೈ, ಜ.8 : ನಗರಸಭೆಯಲ್ಲಿ ಶಿವಸೇನೆ ಬಿಟ್ಟು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಪ್ರತಿನಿಧಿಗಳಿಗೆ ಸಂಚಕಾರ ಬಂದಿದೆ. ಅಂಬರ್ನಾಥ್ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕೌನ್ಸಿಲರ್ಗಳು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ 12 ಕಾಂಗ್ರೆಸ್ ಕೌನ್ಸಿಲರ್ ಗಳನ್ನು ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು ಅಮಾನತು ಕ್ರಮದ ಬಗ್ಗೆ ತಿಳಿಸಿದ್ದಾರೆ. ಮೇಲಿನ ನಾಯಕರಿಗೆ ತಿಳಿಸದೆ ಮೈತ್ರಿ ಮಾಡಿರುವುದು ಸರಿಯಲ್ಲ. ರಾಜ್ಯಾಧ್ಯಕ್ಷ ಹರ್ಷವರ್ಧನ್ ಅವರ ಸೂಚನೆಯಂತೆ ನಿಮ್ಮನ್ನು ಪಕ್ಷದಿಂದ ಅಮಾನತು ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ತನ್ನದೇ ಆದ ಚಿಹ್ನೆಯ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಅಂಬರ್ನಾಥ್ ಪುರಸಭೆಯಲ್ಲಿ 12 ಸ್ಥಾನಗಳನ್ನು ಗೆದ್ದಿದೆ ಎಂದು ಪಾಟೀಲ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ನಾವು ಕಾಂಗ್ರೆಸ್ ಚಿಹ್ನೆಯ ಮೇಲೆ ಚುನಾವಣೆಗಳಲ್ಲಿ ಸ್ಪರ್ಧಿಸಿ 12 ಸ್ಥಾನಗಳನ್ನು ಗೆದ್ದಿದ್ದೇವೆ. ಆದರೆ, ರಾಜ್ಯ ನಾಯಕತ್ವ ಅಥವಾ ರಾಜ್ಯ ಕಚೇರಿಗೆ ತಿಳಿಸದೆ, ನೀವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ. ಇದು ಪಕ್ಷದ ಮಟ್ಟಿಗೆ ಒಳ್ಳೆಯದಲ್ಲ. ರಾಜ್ಯ ಅಧ್ಯಕ್ಷರ ಸೂಚನೆಯಂತೆ, ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಮೈತ್ರಿಯನ್ನು ತಿರಸ್ಕರಿಸಿದ್ದು, ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Twelve Congress councillors have been suspended from the party for forming an alliance with the BJP in a municipal council, defying the party’s official position. The action follows political developments in the Ambernath Municipal Council, where the BJP formed an alliance with Congress councillors after sidelining the Shiv Sena.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm