ಬ್ರೇಕಿಂಗ್ ನ್ಯೂಸ್
08-01-26 05:11 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ.8 : ರಷ್ಯಾದ ತೈಲ ವ್ಯಾಪಾರಕ್ಕೆ ಕಡಿವಾಣ ಹಾಕಲು ಅಮೆರಿಕವು ಭಾರತ, ಚೀನಾ ಮತ್ತು ಬ್ರೆಜಿಲ್ ವಿರುದ್ಧ ಮತ್ತಷ್ಟು ನಿರ್ಬಂಧ ಹೇರಲು ಮುಂದಾಗಿದೆ. ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಪರೋಕ್ಷ ಒತ್ತಡ ಹೇರುವುದಕ್ಕಾಗಿ ದ್ವಿಪಕ್ಷೀಯ ರಷ್ಯಾ ನಿರ್ಬಂಧ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿಸಿದ್ದಾರೆ.
ಅಮೆರಿಕದ ಸೆನೆಟರ್ ಲಿಂಡ್ಸೆ ಗ್ರಹಾಂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ತಿಳಿಸಿದ್ದು ಉಕ್ರೇನ್ ನಲ್ಲಿ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪಿಸುವುದಕ್ಕಾಗಿ ಈ ಕ್ರಮ ಅನಿವಾರ್ಯ. ಮುಂದಿನ ವಾರ ದ್ವಿಪಕ್ಷೀಯ ಮಸೂದೆಯನ್ನು ಮತದಾನಕ್ಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಚರ್ಚೆ ನಡೆಸಿದ ನಂತರ, ದ್ವಿಪಕ್ಷೀಯ ರಷ್ಯಾ ನಿರ್ಬಂಧ ಮಸೂದೆಗೆ ಅವರು ಹಸಿರು ನಿಶಾನೆ ತೋರಿದರು ಎಂದು ತಿಳಿಸಿದ್ದಾರೆ.
ಉಕ್ರೇನ್ ಶಾಂತಿಗಾಗಿ ಎಲ್ಲ ರೀತಿಯ ಆಯ್ಕೆಗಳನ್ನು ಎದುರು ನೋಡುತ್ತಿದ್ದೇವೆ. ವ್ಲಾಡಿಮಿರ್ ಪುಟಿನ್ ಮುಗ್ಧರನ್ನು ಕೊಲ್ಲುವುದನ್ನು ಮುಂದುವರಿಸಿದ್ದಾರೆ. ಈ ಮಸೂದೆಯು ಪುಟಿನ್ ಅವರ ಯುದ್ಧ ಯಂತ್ರಕ್ಕೆ ಇಂಧನ ನೀಡುವ ದೇಶಗಳನ್ನು ಶಿಕ್ಷಿಸಲು ಅಧ್ಯಕ್ಷ ಟ್ರಂಪ್ಗೆ ಅವಕಾಶ ನೀಡುತ್ತದೆ. ಚೀನಾ, ಭಾರತ ಮತ್ತು ಬ್ರೆಜಿಲ್ನಂತಹ ದೇಶಗಳ ವಿರುದ್ಧ ಭಾರಿ ಹಿಡಿತ ಸಾಧಿಸಲು ಈ ಮಸೂದೆ ಸಹಾಯ ಮಾಡಲಿದೆ. ರಷ್ಯಾದ ಅಗ್ಗದ ತೈಲವನ್ನು ಖರೀದಿಸುವ ದೇಶಗಳಿಗೆ ಕಡಿವಾಣ ಹಾಕಲಿದೆ. ಮುಂದಿನ ವಾರದ ಆರಂಭದಲ್ಲಿಯೇ ಈ ಮಸೂದೆ ಜಾರಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ ಎಂದವರು ಮಾಹಿತಿ ನೀಡಿದ್ದಾರೆ.
ಯುಎಸ್ ಕಾಂಗ್ರೆಸ್ನ ಅಧಿಕೃತ ವೆಬ್ಸೈಟ್ ಪ್ರಕಾರ, ರಷ್ಯಾ ಮಂಜೂರಾತಿ ಕಾಯ್ದೆ 2025 ಮಸೂದೆಯು ಹಲವಾರು ನಿಬಂಧನೆಗಳನ್ನು ವಿಧಿಸಲು ಅವಕಾಶ ನೀಡುತ್ತದೆ. ಇದರಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ಮೇಲೆ ದಂಡ ವಿಧಿಸುವುದೂ ಸೇರಲಿದೆ. ರಷ್ಯಾದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ಸರಕು ಮತ್ತು ಸೇವೆಗಳ ಮೇಲಿನ ಸುಂಕದ ದರವನ್ನು ಸರಕು ಮತ್ತು ಸೇವೆಗಳ ಮೌಲ್ಯಕ್ಕೆ ಹೋಲಿಸಿದರೆ ಕನಿಷ್ಠ ಶೇಕಡಾ 500ಕ್ಕೆ ಹೆಚ್ಚಿಸುವುದು ಸೇರಿರಲಿದೆ.
The United States is moving to impose additional sanctions on India, China, and Brazil as part of efforts to curb Russia’s oil trade. To indirectly pressure countries into halting the purchase of Russian oil, former US President Donald Trump has given the green signal to a bipartisan Russia sanctions bill.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm