ಬ್ರೇಕಿಂಗ್ ನ್ಯೂಸ್
22-01-26 01:52 pm HK News Desk ದೇಶ - ವಿದೇಶ
ನವದೆಹಲಿ, ಜ.22 : ಯುವ ಜೋಡಿಯೊಂದು ಎರಡು ಗಂಟೆಗಳ ಕಾಲ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದ್ದು ಈ ವೇಳೆ ಯುವತಿ ಆಡಿರುವ ಮಾತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಿಂದ ಹೊರಬಂದ ಯುವತಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದು ಆಕೆ ಮಾತ್ರ ಅದು ನನ್ನ ಇಷ್ಟ ಎಂದು ದರ್ಪ ತೋರಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರೈಲಿನ ಶೌಚಾಲಯವನ್ನು ಯುವ ಜೋಡಿ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ.
ಕೊನೆಗೆ ಬಾಗಿಲು ತೆರೆದಾಗ, ಯುವಕ ಹೊರಗೆ ಬಂದು ಯುವತಿಗೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಸಬೂಬು ಹೇಳಿದ್ದಾನೆ. ಯವತಿ ಮಾತ್ರ ಏನೂ ತಲೆಕೆಡಿಸಿಕೊಳ್ಳದೆ, ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಜೋರಾಗಿ ಹೇಳಿದ್ದಾಳೆ. ಈಕೆ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಜನರ ವಿರೋಧಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಕತ್ ವೈರಲ್ ಆಗಿದ್ದು, ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಓಯೋ ರೂಮ್ ಅಲ್ಲ, ಸಾರ್ವಜನಿಕರ ಶೌಚಾಲಯ ಎಂದು ಜೋಡಿಗೆ ತರಾಟೆ ತೆಗೆದುಕೊಂಡಿದ್ದಾರೆ.
#BreakingNews आजकल लोगो को थोड़ा भी बर्दास्त नहीं हो रहा हैं ट्रैन को हीं oyo बना दे रहे हैं। और इन्हे लोगो की परवाह भी नहीं हैं। फिर से ट्रैन के बाथरूम में एक कपल 2 घण्टे तक बंद मिले #NewsUpdate #TrendingNews #viralnews pic.twitter.com/rutJ9NX3LJ
— awsur.com (@mr_suryag) January 21, 2026
A video of a young couple locking themselves inside a train toilet for nearly two hours has gone viral, triggering widespread anger online. Passengers were inconvenienced and confronted the couple after informing railway staff.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm