ಬ್ರೇಕಿಂಗ್ ನ್ಯೂಸ್
22-01-26 01:52 pm HK News Desk ದೇಶ - ವಿದೇಶ
ನವದೆಹಲಿ, ಜ.22 : ಯುವ ಜೋಡಿಯೊಂದು ಎರಡು ಗಂಟೆಗಳ ಕಾಲ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದ್ದು ಈ ವೇಳೆ ಯುವತಿ ಆಡಿರುವ ಮಾತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಿಂದ ಹೊರಬಂದ ಯುವತಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದು ಆಕೆ ಮಾತ್ರ ಅದು ನನ್ನ ಇಷ್ಟ ಎಂದು ದರ್ಪ ತೋರಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರೈಲಿನ ಶೌಚಾಲಯವನ್ನು ಯುವ ಜೋಡಿ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ.
ಕೊನೆಗೆ ಬಾಗಿಲು ತೆರೆದಾಗ, ಯುವಕ ಹೊರಗೆ ಬಂದು ಯುವತಿಗೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಸಬೂಬು ಹೇಳಿದ್ದಾನೆ. ಯವತಿ ಮಾತ್ರ ಏನೂ ತಲೆಕೆಡಿಸಿಕೊಳ್ಳದೆ, ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಜೋರಾಗಿ ಹೇಳಿದ್ದಾಳೆ. ಈಕೆ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಜನರ ವಿರೋಧಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಕತ್ ವೈರಲ್ ಆಗಿದ್ದು, ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಓಯೋ ರೂಮ್ ಅಲ್ಲ, ಸಾರ್ವಜನಿಕರ ಶೌಚಾಲಯ ಎಂದು ಜೋಡಿಗೆ ತರಾಟೆ ತೆಗೆದುಕೊಂಡಿದ್ದಾರೆ.
#BreakingNews आजकल लोगो को थोड़ा भी बर्दास्त नहीं हो रहा हैं ट्रैन को हीं oyo बना दे रहे हैं। और इन्हे लोगो की परवाह भी नहीं हैं। फिर से ट्रैन के बाथरूम में एक कपल 2 घण्टे तक बंद मिले #NewsUpdate #TrendingNews #viralnews pic.twitter.com/rutJ9NX3LJ
— awsur.com (@mr_suryag) January 21, 2026
A video of a young couple locking themselves inside a train toilet for nearly two hours has gone viral, triggering widespread anger online. Passengers were inconvenienced and confronted the couple after informing railway staff.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm