ಬ್ರೇಕಿಂಗ್ ನ್ಯೂಸ್
31-12-20 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಜನವರಿ ಒಂದರಿಂದ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಫೆ.15ರ ವರೆಗೆ ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ನಾಲ್ಕು ಚಕ್ರದ ವಾಹನಗಳು ಜನವರಿ 1ರಿಂದ ಫಾಸ್ಟ್ ಟ್ಯಾಗ್ ಇಲ್ಲದೆ ಸಂಚರಿಸುವಂತಿಲ್ಲ ಎಂದು ಕೇಂದ್ರ ಭೂಸಾರಿಗೆ ಸಚಿವಾಲಯ ಸುತ್ತೋಲೆ ಹೊರಡಿಸಿತ್ತು.
ಆದರೆ, ಇನ್ನೂ ಬಹುತೇಕ ವಾಹನಗಳು ಫಾಸ್ಟ್ ಟ್ಯಾಗ್ ಮಾಡಿಸಿಕೊಳ್ಳದ ಕಾರಣ ಮತ್ತೆ ಈ ಆದೇಶವನ್ನು ಮುಂದೂಡಲಾಗಿದೆ. 2021ರ ಜನವರಿ ಬಳಿಕ ಪೂರ್ತಿಯಾಗಿ ಫಾಸ್ಟ್ ಟ್ಯಾಗ್ ಮೂಲಕವೇ ವಾಹನಗಳು ಸಂಚಾರ ನಡೆಸಬೇಕು. ಇದರಿಂದ ಸಮಯ ಮತ್ತು ಇಂಧನ ಉಳಿತಾಯ ಆಗಲಿದೆ ಎಂದು ಸಾರಿಗೆ ಸಚಿವಾಲಯ ಹೇಳಿಕೊಂಡಿತ್ತು.

2017ರ ಡಿಸೆಂಬರ್ ಬಳಿಕ ಬಂದಿರುವ ವಾಹನಗಳು ಫಾಸ್ಟ್ ಟ್ಯಾಗ್ ಇದ್ದುಕೊಂಡೇ ರಸ್ತೆಗಿಳಿದಿದ್ದವು. ಆದರೆ, ಇದಕ್ಕಿಂತ ಹಿಂದಿನ ಹಳೆಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಇರಲಿಲ್ಲ. ಕಳೆದ ನವೆಂಬರ್ ನಲ್ಲಿ ಸಾರಿಗೆ ಸಚಿವಾಲಯ ಈ ಬಗ್ಗೆ ಸುತ್ತೋಲೆ ಹೊರಡಿಸಿ ಎಲ್ಲ ರೀತಿಯ ಹಳೆಯ ವಾಹನಗಳು ಕೂಡ ಜನವರಿ ಮೊದಲು ಫಾಸ್ಟ್ ಟ್ಯಾಗ್ ಮಾಡಿಸಿಕೊಳ್ಳಬೇಕೆಂದು ಗಡುವು ವಿಧಿಸಿತ್ತು.
ಫಾಸ್ಟ್ ಟ್ಯಾಗ್ ಅಳವಡಿಕೆ ಬಳಿಕ ಶುಲ್ಕ ಸಂಗ್ರಹ ಹೆಚ್ಚಿತ್ತು. ಅಲ್ಲದೆ, ನಿಖರ ಮಾಹಿತಿಗಳು ಸಿಗುತ್ತಿದ್ದವು. ಇದೇ ಡಿಸೆಂಬರ್ ತಿಂಗಳ ಅವಧಿಯಲ್ಲಿ ಅತಿ ಹೆಚ್ಚು ಶುಲ್ಕ ಸಂಗ್ರಹ ಫಾಸ್ಟ್ ಟ್ಯಾಗ್ ಮೂಲಕ ಆಗಿತ್ತು. ಡಿ.24ರಂದು ಒಂದೇ ದಿನ 80 ಲಕ್ಷ ಶುಲ್ಕ ಫಾಸ್ಟ್ ಟ್ಯಾಗ್ ನಲ್ಲಿ ಬಂದಿದೆ ಎಂದು ಸಚಿವಾಲಯ ಹೇಳಿತ್ತು.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm