ಬ್ರೇಕಿಂಗ್ ನ್ಯೂಸ್
23-01-26 06:44 pm HK News Desk ದೇಶ - ವಿದೇಶ
ಕಾಸರಗೋಡು, ಜ.23 : ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ 30 ಲಕ್ಷ ರೂ. ನಗದು ಹಣವನ್ನು ಒಯ್ಯುತ್ತಿರುವುದು ಪತ್ತೆಯಾಗಿದ್ದು ಅಬಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಹಣವನ್ನು ಹೊಂದಿದ್ದ ಮಲಪ್ಪುರಂ ಜಿಲ್ಲೆಯ ಪೆರಿಂದಾಲ್ ಮಣ್ಣ್ ತಾಲೂಕಿನ ವಡಕ್ಕಾಂಗರ ನಿವಾಸಿ ಹಂಝ(64) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹಾಗೂ ವಶ ಪಡಿಸಿದ ನಗದು ಹಣವನ್ನು ಅಬಕಾರಿ ಪೊಲೀಸರು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಗುರುವಾರ ಬೆಳಗ್ಗೆ ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕಾಳಧನವನ್ನು ಎಲ್ಲಿಂದ ಮತ್ತು ಎಲ್ಲಿಗೆ ಒಯ್ಯುತ್ತಿದ್ದ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು- ಕಾಸರಗೋಡು ರಸ್ತೆಯಲ್ಲಿ ಬಸ್ ಮೂಲಕ ಅಕ್ರಮ ಹಣ ಸಾಗಾಟ ನಿರಂತರ ನಡೆಯುತ್ತಿದ್ದು ಅಬಕಾರಿ ದಳ ತಪಾಸಣೆಯಲ್ಲಿ ತೊಡಗಿದೆ.
During a vehicle inspection at the Manjeshwar check post, excise officials seized ₹30 lakh in unaccounted cash being transported without valid documents in a KSRTC bus. A 64-year-old man has been arrested in connection with the incident.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm