ಬ್ರೇಕಿಂಗ್ ನ್ಯೂಸ್
11-08-20 09:20 am Headline Karnataka News Network ದೇಶ - ವಿದೇಶ
ಬೈರೂತ್, ಆಗಸ್ಟ್ 11: ಲೆಬನಾನ್ನ ಬೈರೂತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಅಲ್ಲಿನ ಸರ್ಕಾರ ಭಾರೀ ದಂಡ ತೆತ್ತಿದೆ. ಸ್ಫೋಟದ ಬೆನ್ನಲ್ಲೇ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಲೆಬನಾನ್ ಪ್ರಧಾನಿ ಹಸ್ಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್5ರಂದು ಮಧ್ಯಾಹ್ನ ಸಂಭವಿಸಿರುವ ಭಾರೀ ಸ್ಟೋಟದಿಂದ ಅಲ್ಲಿನ ಜನರ ಬದುಕು ನುಚ್ಚು ನೂರಾಗಿದೆ. 6 ಸಾವಿರ ಜನ ಗಾಯಗೊಂಡು 160 ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಜನರು ಕಾಣೆಯಾಗಿದ್ದಾರೆ. ಈ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಕಾರಣವಾಗಿತ್ತು. 2013-14 ಸಂದರ್ಭದಲ್ಲಿ ಹಡಗೊಂದರಿಂದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿತ್ತು. ಅದನ್ನು ಬೈರೂತ್ ಬಂದರಿನಲ್ಲಿ ಶೇಖರಿಸಿಡಲಾಗಿತ್ತು. ಇದಕ್ಕೆ ಬೆಂಕಿ ತಾಕಿ ಇಡಿ ಬೈರೂತ್ ನಾಶವಾಗಿತ್ತು.
ಈ ಅವಘಢಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯ ಮುಖ್ಯ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಅಲ್ಲಿನ ಜನರು ಬೀದಿಗೆ ಇಳಿದು ದಂಗೆ ನಡೆಸುತ್ತಿದ್ದಾರೆ. ದಂಗೆ ನಿಯಂತ್ರಣ ಮಾಡಲಾಗದೆ ಮಣಿದಿರುವ ಅಲ್ಲಿನ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm