ಬ್ರೇಕಿಂಗ್ ನ್ಯೂಸ್
31-12-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಪಾಕಿಸ್ತಾನದಲ್ಲಿ ಹಿಂದುಗಳ ದೇವಸ್ಥಾನ ಒಂದನ್ನು ಮುಸ್ಲಿಂ ಮೂಲಭೂತವಾದಿಗಳು ಬೆಂಕಿ ಕೊಟ್ಟು ಕೆಡವಿ ಹಾಕಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ.
ಮೂಲಭೂತವಾದಿ ಸಂಘಟನೆ ಜಾಮಿಯತ್ ಉಲೇಮಾ ಇ- ಇಸ್ಲಾಮಿ ಪಾರ್ಟಿಯ ನಾಯಕ ರೆಹಮತ್ ಸಲಾಮ್ ಖಟ್ಟಕ್ ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಖ್ತುಂಖ್ವಾ ಪ್ರಾಂತ್ಯದ ಕರಾಕ್ ಜಿಲ್ಲೆಯ ಟೆರ್ರಿ ಎನ್ನುವ ಗ್ರಾಮದಲ್ಲಿ ದೇವಸ್ಥಾನವನ್ನು ತಂಡವೊಂದು ಪುಡಿಗಟ್ಟಿದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ದೇವಸ್ಥಾನದ ಆವರಣ ಗೋಡೆಯನ್ನು ನವೀಕರಣ ಮಾಡುತ್ತಿರುವುದನ್ನು ವಿರೋಧಿಸಿದ ಉದ್ರಿಕ್ತ ಗುಂಪು, ಹಳೆಯ ದೇವಸ್ಥಾನ ಕಟ್ಟಡವನ್ನೇ ಕೆಡವಿ ಹಾಕಿದೆ.



ಘಟನೆ ಬಗ್ಗೆ ಮಾನವ ಹಕ್ಕು ಸಂಘಟನೆ ಮತ್ತು ಅಲ್ಪಸಂಖ್ಯಾತ ಹಿಂದು ಸಮುದಾಯದ ನಾಯಕರಿಂದ ಆಕ್ರೋಶ ಕೇಳಿಬಂದಿದೆ. ಪೇಶಾವರದ ಹಿಂದು ಸಮುದಾಯದ ನಾಯಕ ಹರೂನ್ ಸರಾಬ್ ದಿಯಾಳ್ ಹೇಳಿಕೆ ನೀಡಿ, ದೇವಸ್ಥಾನದ ಆವರಣದಲ್ಲಿ ಹಿಂದು ಸಂತರೊಬ್ಬರ ಸಮಾಧಿ ಇತ್ತು. ದೇಶಾದ್ಯಂತದ ಹಿಂದು ಬಂಧುಗಳು ಅಲ್ಲಿಗೆ ಭೇಟಿ ನೀಡುತ್ತಿದ್ದರು. ಇಂಥ ಸಮಾಧಿಯನ್ನೂ ಕೆಡವಿ ಹಾಕಿದ್ದಾರೆ. ಇದು ಹಿಂದು ಸಮುದಾಯದ ಭಾವನೆಯನ್ನು ಘಾಸಿಗೊಳಿಸಿದೆ. ಪಾಕಿಸ್ಥಾನ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ 75 ಲಕ್ಷ ಹಿಂದುಗಳಿದ್ದಾರೆಂದು ಅಲ್ಲಿನ ಅಧಿಕೃತ ಅಂಕಿಅಂಶಗಳು ಹೇಳುತ್ತವೆ. ಆದರೆ, ಅಲ್ಲಿನ ಹಿಂದು ಸಮುದಾಯ 90 ಲಕ್ಷ ಇದ್ದೇವೆ ಎಂದು ಹೇಳುತ್ತಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಹಿಂದುಗಳಿದ್ದಾರೆ. ಹೀಗಾಗಿ ಇತರೇ ಪ್ರಾಂತ್ಯಗಳಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇಗುಲ ಧ್ವಂಸ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.
Pakistani police have arrested over 30 people, most of them belonging to a radical Islamist party, after a Hindu temple was vandalised and set on fire by a mob protesting its renovation in northwest Pakistan.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm