ಬ್ರೇಕಿಂಗ್ ನ್ಯೂಸ್
31-12-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಪಾಕಿಸ್ತಾನದಲ್ಲಿ ಹಿಂದುಗಳ ದೇವಸ್ಥಾನ ಒಂದನ್ನು ಮುಸ್ಲಿಂ ಮೂಲಭೂತವಾದಿಗಳು ಬೆಂಕಿ ಕೊಟ್ಟು ಕೆಡವಿ ಹಾಕಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಅಲ್ಲಿನ ಪೊಲೀಸರು 26 ಮಂದಿಯನ್ನು ಬಂಧಿಸಿದ್ದಾರೆ.
ಮೂಲಭೂತವಾದಿ ಸಂಘಟನೆ ಜಾಮಿಯತ್ ಉಲೇಮಾ ಇ- ಇಸ್ಲಾಮಿ ಪಾರ್ಟಿಯ ನಾಯಕ ರೆಹಮತ್ ಸಲಾಮ್ ಖಟ್ಟಕ್ ಸೇರಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಖ್ತುಂಖ್ವಾ ಪ್ರಾಂತ್ಯದ ಕರಾಕ್ ಜಿಲ್ಲೆಯ ಟೆರ್ರಿ ಎನ್ನುವ ಗ್ರಾಮದಲ್ಲಿ ದೇವಸ್ಥಾನವನ್ನು ತಂಡವೊಂದು ಪುಡಿಗಟ್ಟಿದ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ದೇವಸ್ಥಾನದ ಆವರಣ ಗೋಡೆಯನ್ನು ನವೀಕರಣ ಮಾಡುತ್ತಿರುವುದನ್ನು ವಿರೋಧಿಸಿದ ಉದ್ರಿಕ್ತ ಗುಂಪು, ಹಳೆಯ ದೇವಸ್ಥಾನ ಕಟ್ಟಡವನ್ನೇ ಕೆಡವಿ ಹಾಕಿದೆ.



ಘಟನೆ ಬಗ್ಗೆ ಮಾನವ ಹಕ್ಕು ಸಂಘಟನೆ ಮತ್ತು ಅಲ್ಪಸಂಖ್ಯಾತ ಹಿಂದು ಸಮುದಾಯದ ನಾಯಕರಿಂದ ಆಕ್ರೋಶ ಕೇಳಿಬಂದಿದೆ. ಪೇಶಾವರದ ಹಿಂದು ಸಮುದಾಯದ ನಾಯಕ ಹರೂನ್ ಸರಾಬ್ ದಿಯಾಳ್ ಹೇಳಿಕೆ ನೀಡಿ, ದೇವಸ್ಥಾನದ ಆವರಣದಲ್ಲಿ ಹಿಂದು ಸಂತರೊಬ್ಬರ ಸಮಾಧಿ ಇತ್ತು. ದೇಶಾದ್ಯಂತದ ಹಿಂದು ಬಂಧುಗಳು ಅಲ್ಲಿಗೆ ಭೇಟಿ ನೀಡುತ್ತಿದ್ದರು. ಇಂಥ ಸಮಾಧಿಯನ್ನೂ ಕೆಡವಿ ಹಾಕಿದ್ದಾರೆ. ಇದು ಹಿಂದು ಸಮುದಾಯದ ಭಾವನೆಯನ್ನು ಘಾಸಿಗೊಳಿಸಿದೆ. ಪಾಕಿಸ್ಥಾನ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ 75 ಲಕ್ಷ ಹಿಂದುಗಳಿದ್ದಾರೆಂದು ಅಲ್ಲಿನ ಅಧಿಕೃತ ಅಂಕಿಅಂಶಗಳು ಹೇಳುತ್ತವೆ. ಆದರೆ, ಅಲ್ಲಿನ ಹಿಂದು ಸಮುದಾಯ 90 ಲಕ್ಷ ಇದ್ದೇವೆ ಎಂದು ಹೇಳುತ್ತಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಹಿಂದುಗಳಿದ್ದಾರೆ. ಹೀಗಾಗಿ ಇತರೇ ಪ್ರಾಂತ್ಯಗಳಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ದೇಗುಲ ಧ್ವಂಸ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.
Pakistani police have arrested over 30 people, most of them belonging to a radical Islamist party, after a Hindu temple was vandalised and set on fire by a mob protesting its renovation in northwest Pakistan.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm