ಬ್ರೇಕಿಂಗ್ ನ್ಯೂಸ್
15-02-26 04:01 pm HK Desk ದೇಶ - ವಿದೇಶ
ಮಾಸ್ಕೋ, ಫೆ.14: ಮಗನಿಗಾಗಿ ತಂದೆ ಪ್ರೀತಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ಮೌಲ್ಯದ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನದಲ್ಲೇ ಮಗ ದುರಂತ ಅಂತ್ಯ ಕಂಡಿದ್ದ. ಮಗನ ಸಾವಿನ ನೋವಿನಲ್ಲಿ ಆತನಿಗಾಗಿ ತೆಗೆದಿದ್ದ ಕಾರನ್ನು ಉಳಿಸಿಕೊಳ್ಳದೆ ಮಗನ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ್ದಾರೆ. ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ತಂದೆ, ತಾಯಿ ಪ್ರೀತಿಯಿಂದಲೇ ಮಗನನ್ನು ಬೆಳೆಸಿದ್ದರು. ಮಗ ಏನು ಕೇಳಿದರೂ ಪೋಷಕರು ಇಲ್ಲ ಎಂದಿರಲಿಲ್ಲ. ಮಗನ ಹುಟ್ಟುಹಬ್ಬಕ್ಕೆ ತಂದೆ ಬರೋಬ್ಬರಿ 6 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆ ನೀಡಿದ್ದರು. ಮಗನಿಗೆ ಗೊತ್ತಿಲ್ಲದೆ ಕಾರನ್ನು ಬುಕ್ ಮಾಡಿದ್ದರು. ಹುಟ್ಟುಹಬ್ಬದ ದಿನ ಅಚ್ಚರಿ ನೀಡಿದ್ದರು. ವಿಶೇಷ ಉಡುಗೊರೆ ನೋಡಿ ಮಗನೂ ಸಂಭ್ರಮಿಸಿದ್ದ. ಕಾರಿನಲ್ಲಿ ಪೋಷಕರನ್ನು ಕೂರಿಸಿ ಸುತ್ತಾಡಿದ್ದ.
ಕಾರು ಬಂದ ಕೆಲವೇ ದಿನದಲ್ಲಿ ಮಗ ದುರಂತ ಸಾವು;
ಕಾರು ಮನೆಗೆ ಬಂದ ಕೆಲವೇ ದಿನಗಳಲ್ಲಿ ಮಗ ದುರಂತ ಸಾವು ಕಂಡಿದ್ದಾನೆ. ಮಗನ ಕಳೆದುಕೊಂಡ ಪೋಷಕರು ಗೋಳಾಡಿದ್ದಾರೆ. ಮಗ ಇಲ್ಲದ ಮೇಲೆ ಪ್ರತಿ ದಿನ ಬೆಳಗ್ಗೆ ಆತನ ಕಾರು ನೋಡಿದಾಗ ತಂದೆ ದುಃಖ ಉಮ್ಮಳಿಸಿ ಬರುತ್ತಿತ್ತು. ಮಗನಿಲ್ಲದ ಮೇಲೆ ಆತನಿಗಾಗಿ ಕೊಡಿಸಿದ ಕಾರು ಯಾಕೆ ಎಂದು ತಂದೆ 6 ಕೋಟಿ ರೂಪಾಯಿ ಮೌಲ್ಯದ ಹೊಸ BMW ಕಾರನ್ನು ಸಮಾಧಿ ಮಾಡಲು ಮುಂದಾಗಿದ್ದಾರೆ.
ಮಗನ ಸಮಾಧಿ ಪಕ್ಕದಲ್ಲೇ ಕಾರು ಸಮಾಧಿ
ಹೊಸ BMW ಕಾರನ್ನು ಮಗನ ಸಮಾಧಿ ಪಕ್ಕದಲ್ಲೇ ಸಮಾಧಿ ಮಾಡಿದ್ದಾರೆ. ಸಮಾಧಿ ಸ್ಥಳದಿಂದ ಕಾರನ್ನೂ ಯಾರೂ ಕದಿಯಬಾರದು ಎಂದು ತಂದೆ ಕಾರನ್ನು ಹೂತು ಹಾಕಲು ಜೆಸಿಬಿ ಮೂಲಕ ಗುಂಡಿ ಅಗೆದಿದ್ದಾರೆ. ಬಳಿಕ ಕಾಂಕ್ರೀಟ್ ತಂದು ಕಾರಿನ ಮೇಲೆ ಸುರಿದಿದ್ದಾರೆ. ಸಂಪೂರ್ಣ ಕಾಂಕ್ರೀಟ್ನಿಂದ ಗುಂಡಿಯಲ್ಲಿ ಕಾರನ್ನಿಟ್ಟು ಮುಚ್ಚಲಾಗಿದೆ. ಕೊನೆಯಲ್ಲಿ ಕಾರಿನ ಕೀಯನ್ನು ಅದೇ ಗುಂಡಿಗೆ ಎಸೆದು ಕಾಂಕ್ರೀಟ್ನಿಂದ ಮುಚ್ಚಿ ಮಣ್ಣು ಹಾಕಲಾಗಿದೆ. ಇದರ ವಿಡಿಯೋ ನೋಡಿ ಹಲವರು ಕಣ್ಣೀರು ಹಾಕಿದ್ದಾರೆ.
In a heart-wrenching incident from Moscow, a grieving father buried a luxury BMW car worth nearly ₹6 crore beside his son’s grave after the young man’s untimely death. A video of the emotional act has gone viral on social media.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm