ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm