ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm