ಬ್ರೇಕಿಂಗ್ ನ್ಯೂಸ್
02-03-26 09:23 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡ ಯುದ್ಧ ಸ್ಥಿತಿಯ ಪರಿಣಾಮ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಉಂಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 80 ಡಾಲರ್ ದಾಟಿದ್ದು, ಹಲವು ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದೆ.
ಭಾರತ ತನ್ನ ಅಗತ್ಯದ ಬಹುಪಾಲು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳು ಪ್ರಮುಖ ಪೂರೈಕೆದಾರರು. ದೇಶದ ಒಟ್ಟಾರೆ ಆಮದುಗಳಲ್ಲಿ ತೈಲ ಮತ್ತು ಚಿನ್ನದ ಪಾಲು ಹೆಚ್ಚಿರುವುದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಈಗಾಗಲೇ ಉನ್ನತ ಮಟ್ಟದಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಆಮದು ವೆಚ್ಚವೂ ಏರಿಕೆಯಾಗಿದ್ದು, ಸಿಎಡಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆಯಲ್ಲಿ 1 ಡಾಲರ್ ಏರಿದರೆ ಭಾರತಕ್ಕೆ ವಾರ್ಷಿಕವಾಗಿ ಸುಮಾರು 2 ಬಿಲಿಯನ್ ಡಾಲರ್ ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಭಾರತೀಯ ಕರೆನ್ಸಿಯಲ್ಲಿ ಅಂದಾಜು 19,000 ಕೋಟಿ ರೂಪಾಯಿಗೆ ಸಮವಾಗಿದೆ.
ಹಾರ್ಮುಜ್ ಜಲಸಂಧಿ ಮಹತ್ವ
ಭಾರತ ತನ್ನ ತೈಲ ಅಗತ್ಯದ ಶೇ.50ಕ್ಕೂ ಹೆಚ್ಚು ಭಾಗವನ್ನು ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳಿಂದ ಪಡೆಯುತ್ತದೆ. ಶೇ.35ರಿಂದ 50ರಷ್ಟು ತೈಲವು ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ. ಈ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಪೂರೈಕೆ ತೊಂದರೆಗೊಳಗಾಗಿ ಬೆಲೆಗಳು ಮತ್ತಷ್ಟು ಏರುತ್ತದೆ.
ರಷ್ಯಾ ಮತ್ತು ಅಮೆರಿಕದಿಂದಲೂ ಭಾರತ ತೈಲ ಪೂರೈಕೆ ಪಡೆಯುತ್ತಿದ್ದು ದೊಡ್ಡ ಆತಂಕ ಉಂಟಾಗದು. ಆದರೂ ಒಟ್ಟು ಅಂದಾಜು ಪ್ರಕಾರ, ಪ್ರಸ್ತುತ 80 ಡಾಲರ್ ಮಟ್ಟದಲ್ಲಿರುವ ಬ್ರೆಂಟ್ ಬೆಲೆ ಮುಂದಿನ ದಿನಗಳಲ್ಲಿ 100 ರಿಂದ 110 ಡಾಲರ್ ಗಡಿಗೂ ಏರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am