ಬ್ರೇಕಿಂಗ್ ನ್ಯೂಸ್
04-03-26 10:09 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಏಷ್ಯಾ ರಾಷ್ಟ್ರಗಳ ಪಾಲಿಗೆ ನೌಕಾ ಯಾನಕ್ಕೆ ಪ್ರಮುಖ ಕೊಂಡಿಯಾಗಿದ್ದ ಹರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ ಹೇರಿದೆ. ನಿರ್ಬಂಧ ಉಲ್ಲಂಘಿಸಿದರೆ ದಾಳಿ ನಡೆಸುವುದಾಗಿ ಇರಾನ್ ಘೋಷಿಸಿದ್ದು ಇದರಿಂದಾಗಿ ನೂರಾರು ಹಡಗುಗಳು ಅಲ್ಲಿ ಸಿಕ್ಕಿಬಿದ್ದಿವೆ. ಇದೇ ವೇಳೆ, ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಮಾಹಿತಿ ನೀಡಿದೆ.
ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಜಲಸಂಧಿ ನಿರ್ಬಂಧ ವಿಧಿಸಿರುವ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಕೊಂಡಿವೆ.
ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಪೂರೈಕೆ ಇಲ್ಲದೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದು, ಒಂದು ತಿಂಗಳ ಕಾಲಕ್ಕೆ ಬೇಕಾಗುವಷ್ಟು ತೈಲ ಸಂಗ್ರಹ ಇದೆ ಎನ್ನುತ್ತಿದೆ.
ಈಗ ಹರ್ಮುಜ್ ಸಮುದ್ರದಲ್ಲಿ ದಾಳಿಗೀಡಾಗಿರುವ ಹಡಗು ಯಾವ ದೇಶದ್ದು ಎಂದು ಗೊತ್ತಾಗಿಲ್ಲ. ಅಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ನೂರಾರು ಹಡಗುಗಳಿದ್ದು ಯಾವುದಕ್ಕೆ ಬಾಂಬ್ ದಾಳಿಯಾಗಿದೆ ಎಂಬ ಮಾಹಿತಿ ಲಭಿಸಿಲ್ಲ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm