ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm