ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.

ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm