ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.
ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 10:41 am
HK News Desk
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm