ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.
ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm