ಬ್ರೇಕಿಂಗ್ ನ್ಯೂಸ್
14-03-26 12:51 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 14: ಇರಾನಿನಲ್ಲಿ ಹೊಸತಾಗಿ ಸರ್ವೋಚ್ಚ ನಾಯಕನಾಗಿ ನೇಮಕಗೊಂಡಿರುವ ಮೊಜ್ತಾಬಾ ಅಲಿ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ 10 ಮಿಲಿಯನ್ ಡಾಲರ್(92.47 ಕೋಟಿ ರೂ.) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ಗೆ ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಫೋಟೋವನ್ನು ಅಮೆರಿಕದ ಡಿಪಾರ್ಟ್ಮೆಂಟ್ನ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟೀಸ್ ನಲ್ಲಿ ಅಪ್ಲೋಡ್ ಮಾಡಿ ನಗದು ಬಹುಮಾನ ಪ್ರಕಟಿಸಲಾಗಿದೆ. ಈ ವ್ಯಕ್ತಿಗಳು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಯೋಜಿಸುವ, ಸಂಘಟಿಸುವ ಮತ್ತು ಕಾರ್ಯಗತಗೊಳಿಸುವ ಐಆರ್ಜಿಸಿಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅದನ್ನು ಟಾರ್ ಆಧಾರಿತ ಟಿಪ್ಲೈನ್ ಅಥವಾ ಸಿಗ್ನಲ್ ಮೂಲಕ ನಮಗೆ ಕಳುಹಿಸಿ ಎಂದು ಅಮೆರಿಕ ಕೇಳಿಕೊಂಡಿದೆ.
ಇರಾನ್ ಶೀಘ್ರವೇ ಶರಣಾಗಬಹುದು ಎಂದು ಭಾವಿಸಿದ್ದೇನೆ. ಒಂದು ವೇಳೆ ಶರಣಾಗದೇ ಇದ್ದರೆ ಮುಂದಿನ ವಾರ ಇರಾನ್ ಮೇಲೆ ಭಾರೀ ದಾಳಿ ನಡೆಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಫೆ.28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿತ್ತು. ಇದಾದ ಬಳಿಕ ಐಆರ್ಜಿಸಿಯ ಸೇನಾ ನೆಲೆಗಳು, ಕಚೇರಿಗಳು, ಶಸ್ತ್ರಾಸ್ತ್ರ ತಯಾರಿಸುವ ಫ್ಯಾಕ್ಟರಿಗಳು ಸೇರಿದಂತೆ ಒಟ್ಟು 15,000 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದು ಹಾಕಿವೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
14-03-26 05:19 pm
HK News Staffer
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm