ಬ್ರೇಕಿಂಗ್ ನ್ಯೂಸ್
15-03-26 01:08 pm HK News Desk ದೇಶ - ವಿದೇಶ
ಬೆಂಗಳೂರು, ಮಾರ್ಚ್ 15: ಭಾರತೀಯ ರೈಲ್ವೇ ಮಾರ್ಚ್ 30ರಿಂದ ಶ್ರೀ ರಾಮಾಯಣ ಯಾತ್ರೆ ಹೆಸರಲ್ಲಿ ವಿಶೇಷ ರೈಲು ಓಡಾಟ ನಡೆಸಲಿದೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಕ್ಷೇತ್ರಗಳ ದರ್ಶನ ಒಳಗೊಂಡ 17 ದಿನಗಳ ಯಾತ್ರೆ ಇದಾಗಿದ್ದು, ಈ ರೈಲು ಕರ್ನಾಟಕದ ಹಂಪಿಗೂ ಬರಲಿದೆ.
ಶ್ರೀ ರಾಮಾಯಣ ಯಾತ್ರೆ ಮಾರ್ಚ್ 30 ರಂದು ಪ್ರಾರಂಭವಾಗಲಿದ್ದು, ಶ್ರೀರಾಮನ ಜೀವನಕ್ಕೆ ಸಂಬಂಧಿಸಿದ ಐತಿಹಾಸಿಕ ಸ್ಥಳಗಳನ್ನು ಒಳಗೊಳ್ಳಲಿದೆ. 16 ರಾತ್ರಿಗಳು/17 ಹಗಲುಗಳ ಯಾತ್ರೆಯ ರೈಲು ರಾಮೇಶ್ವರಂ, ಅಯೋಧ್ಯೆ, ನಂದಿಗ್ರಾಮ, ಜನಕಪುರ, ಸೀತಾಮಾರ್ಹಿ, ಋಷಿಕೇಷ, ತಿರುಪತಿ, ಅಮೃತಸರದಾದ್ಯಂತ 17 ದಿನಗಳ ಕಾಲ ರೈಲು ಸಂಚರಿಸಲಿದೆ.
ಭಾರತದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವು ಐತಿಹಾಸಿಕ ಪರಂಪರೆಯ ತಾಣಗಳು ಮತ್ತು ಪುಣ್ಯಕ್ಷೇತ್ರ ದರ್ಶನ ಒಳಗೊಂಡಿದ್ದು ದೇಶ- ವಿದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಲಕ್ಷಾಂತರ ಜನರು ತೀರ್ಥಯಾತ್ರೆಗೆ ಭಾರತಕ್ಕೆ ಬರುತ್ತಾರೆ. ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಮತ್ತಷ್ಟು ಉತ್ತೇಜಿಸಲು, ಭಾರತೀಯ ರೈಲ್ವೇಯು ಭಾರತ ಮತ್ತು ನೇಪಾಳದಾದ್ಯಂತ ಪ್ರಮುಖ ರಾಮಾಯಣ ತಾಣಗಳನ್ನು ಒಳಗೊಂಡ 17 ದಿನಗಳ ಶ್ರೀ ರಾಮಾಯಣ ಯಾತ್ರೆಯನ್ನು ಪ್ರಾರಂಭಿಸಿದೆ. ಆಧುನಿಕ ಸೌಕರ್ಯಗಳಿರುವ ಭಾರತ್ ಗೌರವ್ ಡಿಲಕ್ಸ್ ಎಸಿ ಪ್ರವಾಸಿ ರೈಲಿನಲ್ಲಿ ಈ ಪ್ರವಾಸ ಪ್ಯಾಕೇಜ್ ನಡೆಯಲಿದೆ.
ಎಲ್ಲೆಲ್ಲಿ ರೈಲು ನಿಲುಗಡೆ?
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm