ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm