ಬ್ರೇಕಿಂಗ್ ನ್ಯೂಸ್
05-04-26 12:37 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಏಪ್ರಿಲ್ 5: ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ನಡುವೆಯೇ ಪಾಕಿಸ್ತಾನಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತಷ್ಟು ಆರ್ಥಿಕ ಒತ್ತಡ ಹೇರಿದೆ. ಯುಎಇ ನೀಡಿದ್ದ 2 ಬಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹18,548 ಕೋಟಿ) ಸಾಲವನ್ನು ತಕ್ಷಣ ಮರು ಪಾವತಿಸುವಂತೆ ಪಾಕಿಸ್ತಾನಕ್ಕೆ ಸೂಚಿಸಿದೆ.
ಈ ಸಾಲವನ್ನು ಪಾಕಿಸ್ತಾನದ ಸ್ಟೇಟ್ ಬ್ಯಾಂಕ್ನಲ್ಲಿ ಸುರಕ್ಷಿತ ಠೇವಣಿಯಾಗಿ ಇಡಲಾಗಿತ್ತು. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಸಂಪೂರ್ಣ ಮೊತ್ತವನ್ನು ಅಬುಧಾಬಿಗೆ ಹಿಂತಿರುಗಿಸಲು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಮೊತ್ತದ ಮೇಲೆ ಪಾಕಿಸ್ತಾನವು ಶೇ.6ರಷ್ಟು ಬಡ್ಡಿ ಪಾವತಿಸುತ್ತಿದ್ದು, ಹಿಂದೆ ಯುಎಇ ಈ ಠೇವಣಿಯನ್ನು ವಾರ್ಷಿಕವಾಗಿ ರೋಲ್ ಓವರ್ ಮಾಡುತ್ತಿತ್ತು. ಆದರೆ, ಇತ್ತೀಚಿನ ಜಿಯೋಪಾಲಿಟಿಕಲ್ ಉದ್ವಿಗ್ನತೆಗಳ ಪರಿಣಾಮವಾಗಿ ಈ ನಿರ್ಧಾರ ಬದಲಾಗಿರುವುದು ಗಮನಾರ್ಹವಾಗಿದೆ.
ಪ್ರಸ್ತುತ ಹಣಕಾಸು ವರ್ಷದಲ್ಲಿ ಪಾಕಿಸ್ತಾನಕ್ಕೆ ಸುಮಾರು 12 ಬಿಲಿಯನ್ ಡಾಲರ್ ಬಾಹ್ಯ ನಿಧಿಗಳ ಅಗತ್ಯವಿದ್ದು, ಇದರಲ್ಲಿ ಸೌದಿ ಅರೇಬಿಯಾದಿಂದ 5 ಬಿಲಿಯನ್, ಚೀನಾದಿಂದ 4 ಬಿಲಿಯನ್ ಮತ್ತು ಯುಎಇಯಿಂದ 3 ಬಿಲಿಯನ್ ಡಾಲರ್ ನೆರವು ಸೇರಿವೆ.
ಪಾಕಿಸ್ತಾನವು ಈಗ ಸುಮಾರು 21 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಮೀಸಲು ಹೊಂದಿದ್ದರೂ, ಈ ಮರುಪಾವತಿ ಬಳಿಕ ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಬಾಹ್ಯ ಹಣಕಾಸಿನ ಅವಶ್ಯಕತೆ ಎದುರಾಗುವ ಸಾಧ್ಯತೆ ಇದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm