ಬ್ರೇಕಿಂಗ್ ನ್ಯೂಸ್
29-04-26 11:18 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 29: ಪಂಚ ರಾಜ್ಯ ವಿಧಾನಸಭೆ ಚುನಾವಣೆ ಎಪ್ರಿಲ್ 29ಕ್ಕೆ ಮುಗಿದಿದ್ದು ಮತದಾನೋತ್ತರ ಸಮೀಕ್ಷೆಗಳಲ್ಲಿ ತಮಿಳುನಾಡಿನ ಅಸೆಂಬ್ಲಿ ದೇಶದ ಗಮನ ಸೆಳೆದಿದೆ. ಏಕೆಂದರೆ ದಳಪತಿ ಖ್ಯಾತಿಯ ನಟ ವಿಜಯ್ ಅವರ ಟಿವಿಕೆ ಪಕ್ಷವು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ಮಾಡಿರುವ ಬಗ್ಗೆ ಸಮೀಕ್ಷೆಗಳು ಭವಿಷ್ಯ ಹೇಳಿವೆ. ಟಿವಿಕೆ ಪಕ್ಷ ಏಕಾಂಗಿಯಾಗಿ 98-120 ಸ್ಥಾನಗಳನ್ನು ಗೆಲ್ಲಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಡಿಎಂಕೆ ಮೈತ್ರಿಕೂಟಕ್ಕೆ 92-110 ಸ್ಥಾನಗಳು ಬರಬಹುದು ಎಂದು ಸಮೀಕ್ಷೆ ಹೇಳಿರುವುದು ಕುತೂಹಲ ಮೂಡಿಸಿದೆ.
ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಹೆಚ್ಚಿನ ಸಮೀಕ್ಷೆಗಳು ಅಂದಾಜಿಸಿವೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಯುಡಿಎಫ್ ಮೈತ್ರಿಕೂಟಕ್ಕೆ 75-85, ಎಲ್ಡಿಎಫ್ ಮೈತ್ರಿಕೂಟಕ್ಕೆ 60-65 ಸ್ಥಾನಗಳು ಲಭಿಸಲಿವೆ. ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟ 0-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಮ್ಯಾಟ್ರಿಜ್ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ಪಿ- ಮಾರ್ಕ್ ಸಮೀಕ್ಷೆ ಪ್ರಕಾರ ಎನ್ ಡಿಎ ಜಯಭೇರಿ ಬಾರಿಸುವ ಸಾಧ್ಯತೆ ಹೇಳಿದೆ. ಆಡಳಿತಾರೂಢ ಟಿಎಂಸಿಗೆ 118-138 ಸ್ಥಾನ, ಎನ್ ಡಿಎಗೆ 154-175 ಸ್ಥಾನಗಳನ್ನು ಗೆಲ್ಲುವ ಸಮೀಕ್ಷೆ ನುಡಿದಿದೆ. ಮ್ಯಾಟ್ರಿಜ್ ಪ್ರಕಾರ, ಟಿಎಂಸಿ ಪಕ್ಷವು 125-140 ಹಾಗೂ ಎನ್ ಡಿಎ 146-167 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದೇ ವೇಳೆ, ಪೀಪಲ್ ಪಲ್ಸ್ ಟಿಎಂಸಿಗೆ 117-187 ಮತ್ತು ಎನ್ ಡಿಎ 55-110 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಹೇಳಿದೆ.
With polling for the five-state Assembly elections concluding on April 29, post-election surveys have drawn national attention—particularly in Tamil Nadu, where actor-turned-politician Vijay is predicted to make a significant electoral impact.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm