ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm