ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm