ಬ್ರೇಕಿಂಗ್ ನ್ಯೂಸ್
15-05-26 08:54 am HK News Staffer ದೇಶ - ವಿದೇಶ
ನವದೆಹಲಿ, ಮೇ 15: ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಎರಡು ದಿನದಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬರಲಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.77 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 87.67 ರೂ.ಗಳಿಂದ 90.67 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ಗೆ 3.29 ರೂ. ಹೆಚ್ಚಳವಾಗಿ 108.74 ರೂ.ಗೆ ಏರಿದೆ. ಡೀಸೆಲ್ ಲೀಟರ್ಗೆ 3.11 ರೂ.ಗಳಷ್ಟು ಏರಿಕೆಯಾಗಿ 95.13 ರೂ.ಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3.14 ರೂ. ಏರಿಕೆಯಾಗಿ 106.68 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್ಗೆ 3.11 ರೂ. ಏರಿಕೆಯಾಗಿ 93.14 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 2.83 ರೂ. ಏರಿಕೆಯಾಗಿ 103.67 ರೂ.ಗೆ ತಲುಪಿದೆ ಮತ್ತು ಡೀಸೆಲ್ ದರ ಲೀಟರ್ಗೆ 2.86 ರೂ. ಏರಿಕೆಯಾಗಿ 95.25 ರೂ.ಗೆ ತಲುಪಿದೆ.
ಗಲ್ಫ್ ಯುದ್ಧ ಸಂದರ್ಭದಲ್ಲಿ ಕಚ್ಚಾ ತೈಲ ದರ ಏರಿದರೂ, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು 2026 ರ ಮಾರ್ಚ್ 27 ರಂದು ಅವುಗಳ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಈ ರೀತಿ ಮಾಡಲಾಗಿತ್ತು ಎಂಬ ಮಾತುಗಳಿದ್ದರೂ, ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ನಿರೀಕ್ಷೆ ಪ್ರಕಾರ ಬೆಲೆ ಹೆಚ್ಚಳವಾಗಿದೆ.
Amidst pressure on fuel supplies originating because of the conflict in West Asia and related concerns over under-recoveries, oil-marketing companies Friday (May 15, 2026) morning hiked prices of petrol and diesel by ₹3 across all variants.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm