ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm