ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm