ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm